ರಾಜ್ಯದ ಹವಾಮಾನ ವರದಿ 09-08-2026
ಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 9ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ

ಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 9ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ನಗರಗಳ ಹವಾಮಾನ ವರದಿ: ಬೆಂಗಳೂರು: 28-21 ಮಂಗಳೂರು: 29-25 ಶಿವಮೊಗ್ಗ: 27-23 ಬೆಳಗಾವಿ: 27-22 ಮೈಸೂರು: 29-22 ಮಂಡ್ಯ: 29-22 ಮಡಿಕೇರಿ: 23-21 ರಾಮನಗರ: 29-22 ಹಾಸನ: 26-21 ಚಾಮರಾಜನಗರ: 30-22 ಚಿಕ್ಕಬಳ್ಳಾಪುರ: 28-21 ಕೋಲಾರ: 29-22 ತುಮಕೂರು: 29-21 ಉಡುಪಿ: 29-25 ಕಾರವಾರ: 28-27 ಚಿಕ್ಕಮಗಳೂರು: 23-19 ದಾವಣಗೆರೆ: 29-23 ಹುಬ್ಬಳ್ಳಿ: 28-23 ಚಿತ್ರದುರ್ಗ: 29-22 ಹಾವೇರಿ: 28-23 ಬಳ್ಳಾರಿ: 32-24 ಗದಗ: 29-22 ಕೊಪ್ಪಳ: 31-24 ರಾಯಚೂರು: 33-25 ಯಾದಗಿರಿ: 33-25 ವಿಜಯಪುರ: 32-24 ಕಲಬುರಗಿ: 32-24 ಬಾಗಲಕೋಟೆ: 31-23