ದಿನ ಭವಿಷ್ಯ: 27-07-2026
ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ ದಕ್ಷಿಣಾಯನ, ಗ್ರೀಷ್ಮ ಋತು ಆಷಾಢ ಮಾಸ, ಶುಕ್ಲ ಪಕ್ಷ ವಾರ: ಸೋಮವಾರ, ತಿಥಿ: ತ್ರಯೋದಶಿ ನಕ್ಷತ್ರ: ಮೂಲ ರಾಹುಕಾಲ: 7.45 ರಿಂದ 9.20 ಗುಳಿಕಕಾಲ: 2.05 ರಿಂದ 3.40 ಯಮಗಂಡಕಾಲ: 10.55 ರಿಂದ 12.30 ಮೇಷ: ವಿವಿಧ ಮೂಲಗಳಿಂದ ಧನ ಲಾಭ, ವೈರಿಗಳಿಂದ ದೂರವಿರಿ, ಮನಶಾಂತಿ, ಉದಾಸೀನದಿಂದ ಅಮೂಲ್ಯ ವಸ್ತು ಖರೀದಿ. ವೃಷಭ: ಮಾತಾಪಿತರರಲ್ಲಿ ಪ

ಪಂಚಾಂಗ: ಶ್ರೀ ಪರಾಭವ ನಾಮ ಸಂವತ್ಸರ ದಕ್ಷಿಣಾಯನ, ಗ್ರೀಷ್ಮ ಋತು ಆಷಾಢ ಮಾಸ, ಶುಕ್ಲ ಪಕ್ಷ ವಾರ: ಸೋಮವಾರ, ತಿಥಿ: ತ್ರಯೋದಶಿ ನಕ್ಷತ್ರ: ಮೂಲ ರಾಹುಕಾಲ: 7.45 ರಿಂದ 9.20 ಗುಳಿಕಕಾಲ: 2.05 ರಿಂದ 3.40 ಯಮಗಂಡಕಾಲ: 10.55 ರಿಂದ 12.30 ಮೇಷ: ವಿವಿಧ ಮೂಲಗಳಿಂದ ಧನ ಲಾಭ, ವೈರಿಗಳಿಂದ ದೂರವಿರಿ, ಮನಶಾಂತಿ, ಉದಾಸೀನದಿಂದ ಅಮೂಲ್ಯ ವಸ್ತು ಖರೀದಿ. ವೃಷಭ: ಮಾತಾಪಿತರರಲ್ಲಿ ಪ್ರೀತಿ ವಾತ್ಸಲ್ಯ, ಕುಟುಂಬ ಸೌಖ್ಯ, ಕೃಷಿಯಲ್ಲಿ ನಷ್ಟ, ವಿಪರೀತ ಕೋಪ, ಆರೋಗ್ಯದಲ್ಲಿ ಏರುಪೇರು. ಮಿಥುನ: ಅಪರಿಚಿತರ ವಿಷಯದಲ್ಲಿ ಜಾಗೃತೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯ ವಿಕ್ರಯಗಳಿಂದ ಅಲ್ಪ ಲಾಭ. ಕಟಕ: ಸ್ತ್ರೀಯರು ತಾಳ್ಮೆಯಿಂದಿರಿ, ಮಕ್ಕಳಿಂದ ಸಂತಸ, ಪರಾಕ್ರಮ ಕೆಲಸಗಳಲ್ಲಿ ಯಶಸ್ಸು . ಸಿಂಹ: ಅಧಿಕಾರಿಗಳಿಂದ ತೊಂದರೆ, ಕೋರ್ಟ್ ವ್ಯವಹಾರಗಳಲ್ಲಿ ಜಯ, ಮನಶಾಂತಿ, ಮಿತ್ರರ ಸಹಾಯ, ಸುಖ ಭೋಜನ. ಕನ್ಯಾ: ಪರಿಶ್ರಮಕ್ಕೆ ತಕ್ಕ ಫಲ, ಕಾರ್ಯ ಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ, ಕುಟುಂಬ ಸೌಖ್ಯ. ತುಲಾ: ಈ ದಿನ ಅಧಿಕ ಕೆಲಸ, ವಸ್ತ್ರ ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭ, ಬಡ ರೋಗಿಗಳಿಗೆ ಕೈಲಾದ ಸಹಾಯ ಮಾಡಿ. ವೃಶ್ಚಿಕ: ಈ ದಿನ ಹಿತೈಷಿಗಳ ಸಲಹೆ, ಹಣಕಾಸಿನ ಸಮಸ್ಯೆ, ಸಲ್ಲದ ಅಪವಾದ, ಗೆಳೆಯರೊಂದಿಗೆ ವೈಮನಸ್ಸು. ಧನಸ್ಸು: ಯಂತ್ರೋಪಕರಣಗಳಿಂದ ಲಾಭ, ಕಾರ್ಯಸಿದ್ಧಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ ನಾನ ವಿಚಾರಗಳಲ್ಲಿ ಆಸಕ್ತಿ. ಮಕರ: ಅತಿಯಾದ ದೇಹಾಲಸ್ಯ, ಸಾಲ ಮಾಡುವವಿರಿ, ಪರರಿಂದ ತೊಂದರೆ, ಷೇರು ವ್ಯವಹಾರಗಳಲ್ಲಿ ಎಚ್ಚರ. ಕುಂಭ: ಎಷ್ಟೇ ಹಣ ಬಂದರೂ ಉಳಿಯುವದಿಲ್ಲ, ಸ್ತ್ರೀ ಸೌಖ್ಯ, ಚೋರ ಭಯ, ಚಂಚಲ ಸ್ವಭಾವ, ಅನಾರೋಗ್ಯ. ಮೀನ: ವಿದ್ಯಾಭ್ಯಾಸದಲ್ಲಿ ಉತ್ತಮ, ಕೆಲಸ ಕಾರ್ಯಗಳಲ್ಲಿ ನಿಧಾನ ಗತಿ, ವಿದೇಶ ಪ್ರಯಾಣ, ಶತ್ರು ದ್ವಂಸ.