ಧಾರವಾಡ: ಕರ್ತವ್ಯ ಲೋಪ; ಕಲಘಟಗಿ ದೇವಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ಅಮಾನತು
ಧಾರವಾಡ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕಲಘಟಗಿ ದೇವಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ಯಂಕಪ್ಪ ಎಚ್.ಹೊಟ್ಟಿ ಗೌಡರ ಅವರನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ದೇವಿದಾಸ ಪಾಟೀಲ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.ಯಂಕಪ್ಪ ಅವರು ಕೇಂದ್ರ ಸ್ಥಾನ ಬಿಡುವಂತಿಲ್ಲ. ಯಂಕಪ್ಪ ಅವರು ನಿಯೋಜನೆ ಮೇರೆಗೆ ಈ ಹಿಂದೆ ಉಗ್ನಿಕೇರಿ ಗ್ರಾಮ ಪಂಚಾಯಿತಿ
ಧಾರವಾಡ: ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಕಲಘಟಗಿ ದೇವಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ಯಂಕಪ್ಪ ಎಚ್.ಹೊಟ್ಟಿ ಗೌಡರ ಅವರನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ದೇವಿದಾಸ ಪಾಟೀಲ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.ಯಂಕಪ್ಪ ಅವರು ಕೇಂದ್ರ ಸ್ಥಾನ ಬಿಡುವಂತಿಲ್ಲ. ಯಂಕಪ್ಪ ಅವರು ನಿಯೋಜನೆ ಮೇರೆಗೆ ಈ ಹಿಂದೆ ಉಗ್ನಿಕೇರಿ ಗ್ರಾಮ ಪಂಚಾಯಿತಿ ಪಿಡಿಒ ಆಗಿದ್ದಾಗ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ದಾಸ್ತಾನು ವಹಿ ಸಮರ್ಪಕವಾಗಿ ನಿರ್ವಹಿಸದಿರುವುದು, ಪಾವತಿ ಆದೇಶ ನೀಡದಿರುವುದು, ಕೆಟಿಪಿಪಿ ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Read the complete story at Prajavani