ಬರ ಪರಿಹಾರಕ್ಕೆ ಒತ್ತಾಯಿಸಲು ದೆಹಲಿಯಲ್ಲಿ ಮುಖ್ಯಮಂತ್ರಿಯಿಂದ ಕರ್ನಾಟಕ ಸಂಸದರ ಸಭೆ
ನವದೆಹಲಿ: ‘ಬರದ ಸ್ಥಿತಿಯಲ್ಲಿ ಅಗತ್ಯ ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು‘ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಸರ್ವ ಪಕ್ಷ ಸಂಸದರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಮನ್ಸೂರ್ ಅಲಿ ಖಾನ್, ಸಾಗರ್ ಖಂಡ್ರೆ, ರಾಧಾ ಕೃಷ್ಣ, ಕುಮಾರ್ ನಾಯ್ಕ್, ಶ್ರೇಯಸ್ ಪಟೇಲ್, ರಾಜಶೇಖರ ಹ
ನವದೆಹಲಿ: ‘ಬರದ ಸ್ಥಿತಿಯಲ್ಲಿ ಅಗತ್ಯ ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು‘ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಸರ್ವ ಪಕ್ಷ ಸಂಸದರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ಮನ್ಸೂರ್ ಅಲಿ ಖಾನ್, ಸಾಗರ್ ಖಂಡ್ರೆ, ರಾಧಾ ಕೃಷ್ಣ, ಕುಮಾರ್ ನಾಯ್ಕ್, ಶ್ರೇಯಸ್ ಪಟೇಲ್, ರಾಜಶೇಖರ ಹಿಟ್ನಾಳ, ಜೈರಾಮ್ ರಮೇಶ್, ಡಾ.ಮಂಜುನಾಥ್, ಗೋವಿಂದ ಕಾರಜೋಳ, ಬಿ ವೈ ರಾಘವೇಂದ್ರ, ಬ್ರಿಜೇಶ್ ಚೌಟ, ಯದುವೀರ್ ಒಡೆಯರ್, ವಿಶ್ವೇಶ್ವರ ಹೆಗಡೆ ಕಾಗೇರಿ, ನಾಸೀರ್ ಹುಸೇನ್, ಪ್ರಿಯಾಂಕಾ ಜಾರಕಿಹೊಳಿ ಭಾಗಿಯಾಗಿದ್ದರು. ಈ ಸಭೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್, ಸಚಿವರಾದ ಕೆ.ಜೆ ಜಾರ್ಜ್, ಈಶ್ವರ್ ಖಂಡ್ರೆ, ಶರಣ ಪ್ರಕಾಶ್, ಕೃಷ್ಣ ಬೈರೇಗೌಡ , ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.
Read the complete story at Prajavani