ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ 6ನೇ ತರಗತಿಯಿಂದಲೇ ಸಿಗಲಿದೆ ಕೌಶಲ್ಯಾಧಾರಿತ ಶಿಕ್ಷಣ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಿಕ್ಷಣ ಇಲಾಖೆ ಸಿಹಿಸುದ್ದಿಯೊಂದನ್ನಾ ನೀಡಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಬೇಕಾದಂತೆ ವಿದ್ಯಾರ್ಥಿಗಳನ್ನ ತಯಾರು ಮಾಡಲು ನಿರುದ್ಯೋಗ ಸಮಸ್ಯೆಯನ್ನಾ ಬಗೆಹರಿಸಲು ಇದೀಗ ರಾಜ್ಯ ಸರ್ಕಾರ ಮಹತ್ವದ ಕ್ರಮವೊಂದನ್ನ ತೆಗೆದುಕೊಂಡಿದೆ. ಸಿಎಸ್ಆರ್ ಅಂದರೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಉ
The Bharath News1 min readSource: OneIndia Kannada
Read in
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಿಕ್ಷಣ ಇಲಾಖೆ ಸಿಹಿಸುದ್ದಿಯೊಂದನ್ನಾ ನೀಡಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ಬೇಕಾದಂತೆ ವಿದ್ಯಾರ್ಥಿಗಳನ್ನ ತಯಾರು ಮಾಡಲು ನಿರುದ್ಯೋಗ ಸಮಸ್ಯೆಯನ್ನಾ ಬಗೆಹರಿಸಲು ಇದೀಗ ರಾಜ್ಯ ಸರ್ಕಾರ ಮಹತ್ವದ ಕ್ರಮವೊಂದನ್ನ ತೆಗೆದುಕೊಂಡಿದೆ. ಸಿಎಸ್ಆರ್ ಅಂದರೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಉಪಕ್ರಮದ ಅಡಿಯಲ್ಲಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ 6ನೇ ತರಗತಿಯಿಂದಲೇ ಇಂಡಸ್ಟ್ರಿಗಳ
Read the complete story at OneIndia Kannada00