ಉಡುಪಿ: ಯಶ್ ಪಾಲ್ ಸುವರ್ಣ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ದ್ವೇಷ ಭಾಷಣ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಕಾರ್ಯಕರ್ತರು ಶಾಸಕ ಯಶ್ ಪಾಲ್ ಸುವರ್ಣ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.ಬ
ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ದ್ವೇಷ ಭಾಷಣ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಗರದ ಜಟ್ಕಾ ಸ್ಟ್ಯಾಂಡ್ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ಕಾರ್ಯಕರ್ತರು ಶಾಸಕ ಯಶ್ ಪಾಲ್ ಸುವರ್ಣ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.ಬಳಿಕ ಶಾಸಕರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ಮುಖಂಡ ನಿಕೇತ್ ರಾಜ್ ಮೌರ್ಯ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಮುಖಂಡರಾದ ಗೋಪಾಲ್ ಪೂಜಾರಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಉಪಸ್ಥಿತರಿದ್ದರು.
Read the complete story at Prajavani