ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಹೆದ್ದಾರಿ ತಡೆದ ತನ್ವೀರ್ ಸೇಠ್ ಅಭಿಮಾನಿಗಳು: ಬಂಧನ
ಮೈಸೂರು: ತನ್ವೀರ್ ಸೇಠ್ಗೆ ಸಚಿವ ಸ್ಥಾನ ಕೈತಪ್ಪಿದ್ದನ್ನು ಖಂಡಿಸಿ ಅವರ ಅಭಿಮಾನಿಗಳು ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲೇ ಮಲಗಿ ನ್ಯಾಯ ಬೇಕು ಎಂದು ಅಗ್ರಹಿಸಿದರು. ವಾಹನ ದಟ್ಟಣೆ ಉಂಟಾಗಿ ಕಿಲೊ ಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತವು. ಪೊಲೀಸರು ಪ್ರತಿಭಟನಾಕಾರರ
The Bharath News1 min readSource: Prajavani
Read in
ಮೈಸೂರು: ತನ್ವೀರ್ ಸೇಠ್ಗೆ ಸಚಿವ ಸ್ಥಾನ ಕೈತಪ್ಪಿದ್ದನ್ನು ಖಂಡಿಸಿ ಅವರ ಅಭಿಮಾನಿಗಳು ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲೇ ಮಲಗಿ ನ್ಯಾಯ ಬೇಕು ಎಂದು ಅಗ್ರಹಿಸಿದರು. ವಾಹನ ದಟ್ಟಣೆ ಉಂಟಾಗಿ ಕಿಲೊ ಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತವು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ತನ್ವೀರ್ ಸೇಠ್ ಅಭಿಮಾನಿಗಳ ಆಕ್ರೋಶ ಹೆಚ್ಚುತ್ತಿದ್ದು, ವಿವಿಧ ಕಡೆಗಳಿಂದ ಪ್ರತಿಭಟನೆಗೆ ಸೇರಿಕೊಳ್ಳುತ್ತಿದ್ದಾರೆ.
Read the complete story at Prajavani00