Vijay Joseph: ವಿಜಯ್ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಶಾಕ್: ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ಇಲ್ಲ!
Vijay Joseph: ತಮಿಳುನಾಡಿನಲ್ಲಿ ಉತ್ತಮ ಆಡಳಿತ ನೀಡುತ್ತಿರುವ ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಭಾರೀ ಹಿನ್ನಡೆ ಆಗಿದೆ. ತಮಿಳುನಾಡಿನ ವಿಧಾನಸಭೆ ಚುನಾವಣಾ ಪ್ರಚಾರದ ಸಮಯದಲ್ಲಿ ವಿಜಯ್ ಅವರ ರ್ಯಾಲಿಯಲ್ಲಿ ಮಕ್ಕಳು ಸೇರಿದಂತೆ 41 ಜನ ಮೃತಪಟ್ಟಿದ್ದರು. ತಮಿಳುನಾಡಿನ ಕರೂರ್ ಪ್ರದೇಶದಲ್ಲಿ ವಿಜ
The Bharath News1 min readSource: OneIndia Kannada
Read in
Vijay Joseph: ತಮಿಳುನಾಡಿನಲ್ಲಿ ಉತ್ತಮ ಆಡಳಿತ ನೀಡುತ್ತಿರುವ ಹಾಗೂ ಕಡಿಮೆ ಅವಧಿಯಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಭಾರೀ ಹಿನ್ನಡೆ ಆಗಿದೆ. ತಮಿಳುನಾಡಿನ ವಿಧಾನಸಭೆ ಚುನಾವಣಾ ಪ್ರಚಾರದ ಸಮಯದಲ್ಲಿ ವಿಜಯ್ ಅವರ ರ್ಯಾಲಿಯಲ್ಲಿ ಮಕ್ಕಳು ಸೇರಿದಂತೆ 41 ಜನ ಮೃತಪಟ್ಟಿದ್ದರು. ತಮಿಳುನಾಡಿನ ಕರೂರ್ ಪ್ರದೇಶದಲ್ಲಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ
Read the complete story at OneIndia Kannada00